ಉಪಗ್ರಹ ಸಮೀಕ್ಷೆಯ ನಂತರ ʼಮುಳುಗುತ್ತಿರುವʼ ಜೋಶಿಮಠದಿಂದ 4,000 ಜನರ ಸ್ಥಳಾಂತರ

ನವದೆಹಲಿ: ಉಪಗ್ರಹಗಳ ಮೂಲಕ ಸಮೀಕ್ಷೆ ನಡೆಸಿದ ನಂತರ ಉತ್ತರಾಖಂಡದ ಜೋಶಿಮಠದ “ಮುಳುಗುತ್ತಿರುವ” ಪಟ್ಟಣದಲ್ಲಿ ಆರು ನೂರು ಮನೆಗಳನ್ನು ಸ್ಥಳಾಂತರಿಸಲಾಗಿದೆ. “ಸದ್ಯದಂತೆ, 600 ಮನೆಗಳನ್ನು ಸ್ಥಳಾಂತರಿಸಲಾಗಿದೆ ಎಂದು ನಮಗೆ ತಿಳಿದಿದೆ ಮತ್ತು ಸುಮಾರು 4,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ” ಎಂದು ಗೃಹ ಸಚಿವಾಲಯದ ಹಿರಿಯ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ ಎಂದು NDTV ವರದಿ ಮಾಡಿದೆ. ಸೇನೆ ಮತ್ತು … Continued

ಕೆಎಸ್‌ಇಟಿ ಪರೀಕ್ಷೆ ಫಲಿತಾಂಶ ಪ್ರಕಟ : ಸಹಾಯಕ ಪ್ರಾಧ್ಯಾಪಕರಾಗಲು ಅರ್ಹ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮೈಸೂರು: ಮೈಸೂರು ವಿದ್ಯಾಲಯದ 2021ರ ಜುಲೈ ತಿಂಗಳಲ್ಲಿ ನಡೆಸಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ-ಸೆಟ್)ಯಲ್ಲಿ 4779 (ಶೇ.6.84) ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹರಾಗಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದ ಅವರು, ‘ಯುಜಿಸಿ ಪರಿಶೀಲನಾ ಸಮಿತಿ ಸದಸ್ಯರು ಪರಿಶೀಲಿಸಿ ಫಲಿತಾಂಶ ಬಿಡುಗಡೆಗೆ ಅನುಮತಿ ನೀಡಿದ್ದು, ನ.2ರಂದು … Continued