40% ಕಮೀಷನ್‌ ಆರೋಪದ ತನಿಖೆಗೆ ಆಯೋಗ ರಚಿಸಿದ ಸರ್ಕಾರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 40% ಕಮೀಷನ್‌ ಆರೋಪದ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ ದಾಸ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯನ್ನು ವಿಚಾರಣಾ ಆಯೋಗವಾಗಿ ಬದಲಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕಾಮಗಾರಿಗಳ ಟೆಂಡರ್‌, ಪ್ಯಾಕೇಜ್‌ ಪದ್ಧತಿ, ಪುನರ್‌ ಅಂದಾಜು, ಬಾಕಿ ಮೊತ್ತ ಬಿಡುಗಡೆ ವಿಷಯಗಳಲ್ಲಿ … Continued