ಸಂಸತ್ತಿನ ಎದುರು ೪೦ ಲಕ್ಷ ಟ್ರಾಕ್ಟರ್‌ಗಳ ಮೆರವಣಿಗೆ: ಕೇಂದ್ರಕ್ಕೆ ಟಿಕಾಯಿತ್ ಎಚ್ಚರಿಕೆ ‌

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ರೈತರು ೪೦ ಲಕ್ಷ ಟ್ರಾಕ್ಟರ್‌ಗಳೊಂದಿಗೆ ಸಂಸತ್ತಿನ ಮುಂದೆ ಮೆರವಣಿಗೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡ ರಾಕೇಶ್‌ ಟಿಕಾಯತ್‌ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಜಸ್ಥಾನದ ಸಿಕಾರ್‌ನಲ್ಲಿ ನಡೆದ ರೈತರ ರ್ಯಾಲಿಯಲ್ಲಿ ಮಾತನಾಡಿದ ಟಿಕಾಯತ್‌, ಸಂಸತ್ತಿನ ಎದುರು ಟ್ರಾಕ್ಟರ್‌ಗಳ ಮೆರವಣಿಗೆ ನಡೆಸಲಾಗುವುದು. ಈ ಬಾರಿ ಅದು ಕೇವಲ … Continued