ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ: ವಿಶೇಷ ನ್ಯಾಯಾಲಯದ ಮುಂದೆ ರಾಹುಲ್‌ ಗಾಂಧಿ ಇಂದು ಹಾಜರು

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಸಂಬಂಧ ತಮ್ಮ ವಿರುದ್ಧ ಹೂಡಲಾಗಿರುವ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ (ಜೂನ್‌ 7ಕ್ಕೆ) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ಅವರ ಮುಂದೆ ಖುದ್ದಾಗಿ ಹಾಜರಾಗಲಿದ್ದಾರೆ. ಬಿಜೆಪಿ ವಿಧಾನ ಪರಿಷತ್‌ ಕೇಶವ ಪ್ರಸಾದ ಹೂಡಿರುವ ಮಾನಹಾನಿ … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued