ಯುಗಾದಿ ಮೆರವಣಿಗೆ ವೇಳೆ ಕಲ್ಲು ತೂರಾಟ: ನಾಲ್ವರು ಪೊಲೀಸ್‌ ಅಧಿಕಾರಿಗಳು ಸೇರಿ 42 ಜನರಿಗೆ ಗಾಯ

ಏಪ್ರಿಲ್ 2, ಶನಿವಾರದಂದು ರಾಜಸ್ಥಾನದ ಕರೌಲಿಯಲ್ಲಿ ಧಾರ್ಮಿಕ ಮೆರವಣಿಗೆಯ ಭಾಗವಾಗಿ ನಡೆದ ಮೋಟಾರ್‌ ಸೈಕಲ್ ರ್ಯಾಲಿಯ ಮೇಲೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ನಾಲ್ವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 42 ಜನರು ಗಾಯಗೊಂಡಿದ್ದಾರೆ. ಹಿಂದೂ ಹೊಸ ವರ್ಷದ ಮೊದಲ ದಿನವಾದ ‘ನವ ಸಂವತ್ಸರ’ ಯುಗಾದಿ ಸಂದರ್ಭದಲ್ಲಿ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಘಟನೆಯ ನಂತರ ಪೊಲೀಸರು … Continued