ಮುಂದುವರಿದ ಸಾರಿಗೆ ಮುಷ್ಕರ-ನಿಲ್ಲದ ಹಗ್ಗ ಜಗ್ಗಾಟ

ಬೆಂಗಳೂರು: ಒಂದೆಡೆ ರಾಜ್ಯ ಸರ್ಕಾರ ಮುಷ್ಕರ ನಿಷೇಧಿಸಿ ಆದೇಶಿಸಿ ಕಾನೂನು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದು, ಮತ್ತೊಂದೆಡೆ ಸಾರಿಗೆ ನೌಕರರ ಮುಷ್ಕರಕ್ಕೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಆರನೇ ವೇತನ ಜಾರಿ ಆಗುವವರೆಗೂ ಮುಷ್ಕರ ಮುಂದುವರಿಸಲು ಸಾರಿಗೆ ನೌಕರರು ಮುಂದಾಗಿದ್ದಾರೆ. ಆರನೇ ವೇತನ ಜಾರಿ ಅಸಾಧ್ಯ ,ಕೆಲಸಕ್ಕೆ ಹಾಜರಾಗಿ ಎಂದು ಸರ್ಕಾರ ಹೇಳಿದೆ. ಸಾರಿಗೆ ನೌಕರರ ಹೋರಾಟದ ನೇತೃತ್ವ … Continued