ಕೇರಳದ ನೀಟ್ ಪರೀಕ್ಷಾರ್ಥಿಗಳಿಗೆ ಪರೀಕ್ಷೆಗೂ ಮುನ್ನ ಒಳಉಡುಪು ತೆಗೆಯುವಂತೆ ಒತ್ತಾಯಿಸಿದ ಪ್ರಕರಣ: ಐವರ ಬಂಧನ

ತಿರುವನಂತಪುರಂ: ಕೇರಳದ ಕೊಲ್ಲಂನಲ್ಲಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ಹಾಜರಾಗುವ ಮೊದಲು ಒಳಉಡುಪುಗಳನ್ನು ತೆಗೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸಿದ ಆರೋಪದಲ್ಲಿ ಇಬ್ಬರು ಕಾಲೇಜು ಸಿಬ್ಬಂದಿ ಸೇರಿದಂತೆ ಐವರನ್ನು ಮಂಗಳವಾರ ಬಂಧಿಸಲಾಗಿದೆ. ಜುಲೈ 17 ರಂದು ಕೊಲ್ಲಂನ ಮಾರ್ಥೋಮಾ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜುಲೈ 18 ರಂದು ವಿದ್ಯಾರ್ಥಿನಿಯೊಬ್ಬರು ದೂರು ದಾಖಲಿಸಿದ್ದರು. ಬಂಧಿತರಲ್ಲಿ … Continued

ಮಧ್ಯಪ್ರದೇಶದಲ್ಲಿ 700 ಕೋಟಿ ರೂ. ಜಿಎಸ್‌ಟಿ ವಂಚನೆ ಪತ್ತೆ: 5 ಮಂದಿ ಬಂಧನ

ಭೋಪಾಲ್: 700 ಕೋಟಿ ರೂ.ಗಳ ಮೊತ್ತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಾಲ ವಂಚನೆಗೆ ಸಂಬಂಧಿಸಿದಂತೆ ಗುಜರಾತ್‌ನ ಐವರನ್ನು ಬಂಧಿಸಲಾಗಿದೆ ಎಂದು ಮಧ್ಯಪ್ರದೇಶ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಗಳು ನಕಲಿ ದಾಖಲೆಗಳು, ವಿಳಾಸಗಳು ಮತ್ತು ನಕಲಿ ಗುರುತುಗಳನ್ನು ಬಳಸಿಕೊಂಡು ಸುಮಾರು 500 ನಕಲಿ ಸಂಸ್ಥೆಗಳ ಜಾಲವನ್ನು ಸೃಷ್ಟಿಸುವ ಮೂಲಕ ನಕಲಿ ಜಿಎಸ್‌ಟಿ ಇನ್‌ಪುಟ್ ತೆರಿಗೆ … Continued

ಬೆಂಗಳೂರಲ್ಲಿ ಶಿಶು ಮಾರಾಟ ಜಾಲ ಪತ್ತೆ, ಐವರು ಬಂಧನ, 12 ಮಕ್ಕಳ ರಕ್ಷಣೆ..!

ಬೆಂಗಳೂರು: ಅಸಹಾಯಕ ಪೋಷಕರಿಂದ ನವಜಾತ ಶಿಶುಗಳನ್ನು ಪಡೆದು ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಪಶ್ಚಿಮ ವಲಯದ ಮಾನವ ಕಳ್ಳ ಸಾಗಾಣಿಕೆ ನಿಗ್ರಹ ಘಟಕ ಪತ್ತೆ ಹಚ್ಚಿದ್ದು, ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಗು ಕಳ್ಳತನ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ … Continued

ನಿರ್ಭಯಾ ಪ್ರಕರಣ ನೆನಪಿಸಿದ ಘಟನೆ, ಸಾಮೂಹಿಕ ಅತ್ಯಾಚಾರ, ಮೃಗೀಯ ವರ್ತನೆ, ಅತ್ಯಾಚಾರ ಆರೋಪಿಗಳಿಗೆ ಗುಂಡೇಟು

ಬೆಂಗಳೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಗಳಾದ ರಿದಾಯ್ ಬಾಬು, ಸಾಗರ್‌ ಅವರ ಮೇಲೆ ಕಾಲಿಗೆ ಗುಂಡುಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಬೆಳಗ್ಗೆ ಸ್ಥಳ ಮಹಜರಿಗೆ ಕೆ.ಚನ್ನಸಂದ್ರಕ್ಕೆ ಕರೆದೊಯ್ದಿದ್ದಾಗ ಈ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ … Continued