ಕೃಷ್ಣ ಸಾಗರ ಸರೋವರದಲ್ಲಿ ಮುಳುಗಿ 5 ಮಕ್ಕಳು ಸಾವು

ಗುಜರಾತ್‌ನ ಬೊಟಾಡ್ ಜಿಲ್ಲೆಯ ಕೃಷ್ಣ ಸಾಗರ ಸರೋವರದಲ್ಲಿ ಶನಿವಾರ ಕನಿಷ್ಠ ಐವರು ಮಕ್ಕಳು ಮುಳುಗಿ ಸಾವಿಗೀಡಾಗಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಮಕ್ಕಳು ಸರೋವರದಲ್ಲಿ ಈಜುತ್ತಿದ್ದಾಗ ಅವರು ಮುಳುಗಿದ್ದಾರೆ. ಸ್ಥಳದಲ್ಲಿದ್ದ ಇತರ ಮೂವರು ಮಕ್ಕಳು ಅವರನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ, ಅವರೂ ನೀರಿನಲ್ಲಿ ಮುಳುಗಿದ್ದಾರೆ. ಮೃತರೆಲ್ಲರೂ ಅಪ್ರಾಪ್ತರು. ಸಂಜೆ 4.30ರ ಸುಮಾರಿಗೆ ಸ್ಥಳೀಯರು ಈ ಬಗ್ಗೆ … Continued