ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ..ಮತ್ತು ಬರುವ ಚಾಕಲೇಟ್‌ ನೀಡಿ ಶಾಲೆಗೆ ಹೋಗುತ್ತಿದ್ದ ಬಾಲಕಿ ಅಪಹರಣ; ಐದು ಜನರಿಂದ ಸಾಮೂಹಿಕ ಅತ್ಯಾಚಾರ

ಬಂಟ್ವಾಳ: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಅಂಥದ್ದೇ ಪ್ರಕರಣ ಈಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಐದು ಮಂದಿ ಅಪಹರಿಸಿ ಆಕೆಗೆ ಮತ್ತು ಬರುವ ಚಾಕಲೇಟ್ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ … Continued