ರಾಜ್ಯದ 5 ಕಡೆ ಕೈಗಾರಿಕಾ ವಿಶೇಷ ಟೌನ್ ಶಿಪ್‌ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ

ಹುಬ್ಬಳ್ಳಿ: ರಾಜ್ಯದ ಧಾರವಾಡ, ಚಿತ್ರದುರ್ಗ, ಹಾವೇರಿ, ದಾವಣಗೆರೆ, ಬೆಳಗಾವಿಯಲ್ಲಿ ಕೈಗಾರಿಕಾ ವಿಶೇಷ ಟೌನ್‌ಶಿಪ್‌ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮುಮ್ಮಿಗಟ್ಟಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ‘ಎಫ್‌ಎಂಸಿಜಿ ಕ್ಲಸ್ಟರ್‌(ಫಾಸ್ಟ್‌ ಮೂವಿಂಗ್‌ ಕನ್ಸ್ಯೂಮರ್‌ ಗೂಡ್ಸ್‌) ಬಂಡವಾಳ ಹೂಡಿಕೆದಾರರ ಒಡಂಬಡಿಕೆ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಮುಂಬೈ- ಚೆನ್ನೈ ಕೈಗಾರಿಕಾ ಕಾರಿಡಾರ್‌ … Continued