ಚುನಾವಣೆ ಹೊಸ್ತಿಲಲ್ಲಿ ಮತ್ತೆ ಐವರು ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆ…!

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯಲಿರುವ ಚುನಾವಣೆ ಸಮೀಪಿಸತ್ತಿದ್ದಂತೆಯೇ ಮಮತಾ ಬ್ಯಾನರ್ಜಿಗೂ ತಲೆನೋವು ಜಾಸ್ತಿಯಾಗುತ್ತಿದೆ. ಚುನಾವಣೆಯ ಹೊಸ್ತಿಲಲ್ಲಿಯೇ ಪಕ್ಷದ ಐವರು ಶಾಸಕರು ತೃಣಮೂಲ ಕಾಂಗ್ರೆಸ್‌ ತೊರೆದು ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ಸೇರಿದ್ದಾರೆ. ಅದೂ ಪ್ರಧಾನಿ ಮೋದಿ ನಡೆಸಿದ ಮಹಾ ಸಾವೇಶದ ಮಾರನೇ ದಿನವೇ..! ಟಿಎಂಸಿಯ ಐವರು ಶಾಸಕರು ಸೋಮವಾರ ಬಿಜೆಪಿ ಸೇರಿದ್ದು, … Continued