ಬೆಂಗಳೂರು : ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು : ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಐವರು ಶಂಕಿತ ಭಯೋತ್ಪಾದಕರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬೆಂಗಳೂರಿನಲ್ಲಿ ಬಂಧಿಸಿದೆ. ಬಂಧಿತರನ್ನು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಅವರ ಬಳಿಯಿದ್ದ ಮೊಬೈಲ್‌ ಫೋನ್‌ಗಳ ಜೊತೆಗೆ ಹಲವಾರು ಸ್ಫೋಟಕ ಸಾಮಗ್ರಿಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, … Continued