ಸ್ವಾಮಿ ಗಂಗೇಶಾನಂದರ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ದೊಡ್ಡ ತಿರುವು: 5 ವರ್ಷಗಳ ಹಿಂದಿನ ಪಿತೂರಿ ಬಯಲಾಯ್ತು..!

ತಿರುವನಂತಪುರಂ: ಕೇರಳದಲ್ಲಿ ಹಿಂದೂ ಸಂತನ ಮರ್ಮಾಂಗ ಕತ್ತರಿಸಿದ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ ಪೊಲೀಸರು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ವರದಿಯ ಪ್ರಕಾರ, ಸ್ವಾಮಿ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಯುವತಿ ತನ್ನ ಗೆಳೆಯನೊಂದಿಗೆ ಒಟ್ಟಿಗೆ ವಾಸಿಸಲು ಸ್ವಾಮೀಜಿ ಅಡ್ಡಿಯಾಗಿದ್ದಾರೆ ಎಂದು ತಿಳಿದಿದ್ದಳು. ಹೀಗಾಗಿ ಸ್ವಾಮೀಜಿಯವರ ವಿರುದ್ಧ ಪೀತೂರಿ ಅಂಗವಾಗಿ ಬೃಹನ್‌ ನಾಟಕ ನಡೆಸಿದರು ಎಂಬುದು ತನಿಖೆಯಿಂದ ಗೊತ್ತಾಗಿದೆ. … Continued