ಹಾಸನ : ಚಿಕ್ಕತಿರುಪತಿ ಜಾತ್ರೆಯಲ್ಲಿ ಆಹಾರ ಸೇವಿಸಿ 50 ಭಕ್ತರು ಅಸ್ವಸ್ಥ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ, ಚಿಕ್ಕತಿರುಪತಿ ಎಂದೇ ಖ್ಯಾತವಾಗಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಜಾತ್ರಾ (Jatre) ಮಹೋತ್ಸವದ ವೇಳೆ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಸಂಸ್ಥೆಯೊಂದರಿಂದ ವಿತರಿಸಲಾದ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಭಕ್ತರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 … Continued