ಆಸ್ಟ್ರೇಲಿಯಾದಲ್ಲಿ ಪತ್ತೆಯಾದ ತಮಿಳುನಾಡಿನಲ್ಲಿ ಕಳುವು ಮಾಡಿದ 500 ವರ್ಷಗಳಷ್ಟು ಹಳೆಯ ಹನುಮಾನ್ ವಿಗ್ರಹ ಶೀಘ್ರ ಭಾರತಕ್ಕೆ ವಾಪಸ್‌

ನವದೆಹಲಿ: ದಶಕದ ಹಿಂದೆ ತಮಿಳುನಾಡಿನಿಂದ ಕದ್ದು ವಿದೇಶಕ್ಕೆ ಸಾಗಿಸಲಾಗಿದ್ದ ಹನುಮಂತನ ವಿಗ್ರಹವನ್ನು ಶೀಘ್ರದಲ್ಲೇ ಭಾರತಕ್ಕೆ ತರಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಬುಧವಾರ ಹೇಳಿದ್ದಾರೆ. ವಿಜಯನಗರ ಕಾಲಕ್ಕೆ ಸೇರಿದ 14-15 ನೇ ಶತಮಾನದ ಪ್ರತಿಮೆಯನ್ನು ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ಖಾಸಗಿ ಖರೀದಿದಾರ ಬಳಿ ಇರುವುದು ಗೊತ್ತಾಗಿದೆ. ತಮಿಳುನಾಡಿನ ದೇವಸ್ಥಾನದಿಂದ ಕದ್ದ ಐದು ನೂರು … Continued