ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ: ಸೇನೆಯ 6 ಯೋಧರಿಗೆ ಶೌರ್ಯ ಚಕ್ರ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಶೌರ್ಯ ಪ್ರದರ್ಶಿಸಿದ ಭಾರತೀಯ ಸೇನೆಯ 6 ಯೋಧರಿಗೆ ಈ ಸಲದ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗುತ್ತಿದೆ. ಈ ಯೋಧರು ಕಳೆದ ವರ್ಷ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹೋರಾಡಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದ ತಂಡದ ಭಾಗವಾಗಿದ್ದರು ಮೇಜರ್ ಅರುಣ್ ಕುಮಾರ್ ಪಾಂಡೆ, ಮೇಜರ್ ರವಿ ಕುಮಾರ್ … Continued