ಚಿತ್ತಾಪುರ : ಭೀಕರ ಅಪಘಾತ, 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ‌ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬೀಬಿ ಮರಿಯಮ್ಮ … Continued

ಅಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಮಂದಿ ಸಾವು

ಕಲಬುರಗಿ: ಆಳಂದ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಶಿರವಾಳ ವಾಡಿ ಬಳಿ ಕ್ರೂಸರ್ ಮತ್ತು ಸಿಮೆಂಟ್ ಬಲ್ಕರ್ ಲಾರಿ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ 6 ಜನರು ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಆಳಂದ ತಾಲೂಕಿನ ಅಣೂರು ಗ್ರಾಮದವರು ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ … Continued

ರಾಜ್ಯದಲ್ಲಿ ಹಲವೆಡೆ ಗಾಳಿಮಳೆ: ಆರು ಮಂದಿ ಸಾವು, ಹಲವೆಡೆ ಹಾನಿ

ಬೆಂಗಳೂರು: ಬೆಂಗಳೂರು ಸೇರಿದಂತೆ, ರಾಜ್ಯದ ಹಲವೆಡೆ ಭಾನುವಾರ ಬಿರುಗಾಳಿ ಸಹಿತ ಸುರಿದ ಮಳೆಗೆ ಭಾರಿ ಅನಾಹುತವಾಗಿದ್ದು, ಮಳೆ ಸಂಬಂಧಿ ಕಾರಣಕ್ಕೆ ರಾಜ್ಯದಲ್ಲಿ ಒಟ್ಟು ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಮೈಸೂರು, ಕೊಡಗು, ಧಾರವಾಢ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. … Continued

ಯಾದಗಿರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು

ಯಾದಗಿರಿ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 1 ವರ್ಷದ ಹೆಣ್ಣುಮಗು ಸೇರಿ 6 ಜನ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಮೂರು ಜನ ಮೃತಪಟ್ಟರೆ ಹಾಗೂ ಮತ್ತೆ ಮೂವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗೊಂಡ ಬಾಲಕನನ್ನು ಕಲಬುರಗಿಯ … Continued

ಹುಣಸೂರು: ಭೀಕರ ಅಪಘಾತ 6 ಮಂದಿ ಸ್ಥಳದಲ್ಲೇ ಸಾವು

ಮೈಸೂರು: ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್‌ ಬೆಟ್ಟ ಬಳಿ ಬುಧವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಹುಣಸೂರು ಕಡೆಯಿಂದ ಪಾಲಿಬೆಟ್ಟ ಗ್ರಾಮಕ್ಕೆ ತೆರಳುತ್ತಿದ್ದ ಬುಲೆರೋ ವಾಹನ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದ … Continued