ಮಾ.30ರ ವರೆಗೆ ‘6 ಸಚಿವರ ವಿರುದ್ಧ ಮಾನಹಾನಿ ವರದಿ ಪ್ರಸಾರಕ್ಕೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ತಮ್ಮ ವಿರುದ್ಧ ಮಾನಹಾನಿಯಾಗುವಂತಹ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮಾರ್ಚ್ 30ರ ವರೆಗೆ ಮಾನಹಾರಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯ ನಂತರ ಹ … Continued

ಜಾರಕಿಹೊಳಿ ಸಿಡಿ ಸ್ಫೋಟದ ನಂತರ ಕೋರ್ಟ್‌ ಮೊರೆ ಹೋದ ಆರು ಸಚಿವರು!

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಆಗುತ್ತಿದ್ದಂತೆಯೆ ಆರು ಜನ ಸಚಿವರು ಕೋರ್ಟ್‌ ಮೊರೆ ಹೋಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದ ಆರು ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ತಡೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ಕುರಿತಾಗಿ ಯಾವುದೇ ಅವಹೇಳನಕಾರಿ ವಿಚಾರಗಳನ್ನು ಪ್ರಸಾರ ಮಾಡದಂತೆಯೂ ಮಾಧ್ಯಮಗಳಿಗೆ ನಿರ್ಬಂಧ … Continued