ರಾಜ್ಯಸಭಾ ಕಲಾಪಕ್ಕೆ ಅಡ್ಡಿ; 6 ಟಿಎಂಸಿ ಸದಸ್ಯರ ಅಮಾನತು

ನವದೆಹಲಿ: ಸಂಸತ್ ಕಲಾಪ ಆರಂಭವಾದಾಗಿನಿಂದಲೂ ಪೆಗಾಸಸ್ ಹಗರಣ, ಕೃಷಿ ಕಾಯ್ದೆಗೆ ವಿರೋಧ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿದ್ದು, ಇಂದೂ ಕೂಡ ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿ ಕೋಲಾಹಲವೆಬ್ಬಿಸಿದ ಕಾರಣಕ್ಕೆ 6 ಟಿಎಂಸಿ ಸದಸ್ಯರನ್ನು ಅಮಾನತುಗೊಳಿಸಿ ಸಭಾಪತಿ ವೆಂಕಯ್ಯ ನಾಯ್ಡು ಆದೇಶ ಹೊರಡಿಸಿದ್ದಾರೆ. ಟಿಎಂಸಿ ಸದಸ್ಯರಾದ ಡೋಲಾ ಸೇನ್, ಅರ್ಪಿತಾ ಘೋಷ್, ನದೀಮ್ ಹಕ್, … Continued