ಹೊನ್ನಾವರ: ನಾಯಿ ಜೊತೆ ಆಟವಾಡುತ್ತಿದ್ದ ಆರು ವರ್ಷದ ಬಾಲಕ ತೋಟದ ಬಾವಿಗೆ ಬಿದ್ದು ಸಾವು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರು ಸಮೀಪದ ತೋಟದ ಬಾವಿಯಲ್ಲಿ ಮಗುವೊಂದು ಆಯತಪ್ಪಿ ಬಿದ್ದು ಮೃತಪಟ್ಟ ಧಾರುಣ ಘಟನೆ ಭಾನುವಾರ ನಡೆದ ವರದಿಯಾಗಿದೆ. ಮೃತ ಬಾಲಕನನ್ನು ಹೊನ್ನಾವರ ತಾಲೂಕಿನ ವಂದೂರಿನ ನಾಗಭೂಷಣ ಹೆಗಡೆ (6) ಎಂದು ಗುರುತಿಸಲಾಗಿದೆ. ಈತ ಒಂದನೇ ತರಗತಿ ವಿದ್ಯಾರ್ಥಿಯಾಗಿದ್ದ. ತಮ್ಮ ಮನೆಯ ತೋಟದ ಸಮೀಪ ನಾಯಿಯೊಂದಿಗೆ ಆಟ ಆಡುತ್ತಿದ್ದಾಗ … Continued