ಯುಗಾದಿಗೆ ಕೆಎಸ್ಆರ್ಟಿಸಿಯಿಂದ 600 ಹೆಚ್ಚುವರಿ ಬಸ್ಗಳ ಕಾರ್ಯಾಚರಣೆ.. ಯಾವ್ಯಾವ ಊರಿಗೆ ಇಲ್ಲಿದೆ ಮಾಹಿತಿ
ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಬೇರೆ ಊರಿಗೆ ತೆರಳುವವರಿಗೆ ಹೋಗುವವರಿಗೆ ಕೆಎಸ್ಆರ್ಟಿಸಿ ಸಂಸ್ಥೆ ರಾಜ್ಯದ ನಾನಾ ಭಾಗಗಳಿಗೆ ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು(ಕೆಎಸ್ಆರ್ಟಿಸಿ) ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಏ.1 ಮತ್ತು ಏ.2ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಹೊರ ರಾಜ್ಯದ ಬೇರೆಬೇರೆ ಪ್ರದೇಶಗಳಿಗೆ ಹೆಚ್ಚುವರಿಯಾಗಿ … Continued