ಬರ ಪಟ್ಟಿಗೆ ರಾಜ್ಯದ 62 ತಾಲೂಕುಗಳು ಸೇರ್ಪಡೆ : ಸಚಿವ ಕೃಷ್ಣ ಭೈರೇಗೌಡ

ಚಿತ್ರದುರ್ಗ : ರಾಜ್ಯದಲ್ಲಿ ಮೊದಲ ಹಂತದ ಬೆಳೆ ಸಮೀಕ್ಷೆ ಮಾಡಲಾಗಿದ್ದು, ಮಳೆಯ ಅಭಾವದ ಹಿನ್ನೆಲೆಯಲ್ಲಿ ರಾಜ್ಯದ 62 ತಾಲೂಕುಗಳನ್ನು ಬರದ ಪಟ್ಟಿಗೆ ಸೇರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್‌ 18ರ ತನಕ ಮಳೆ ಕೊರತೆಯಾಗಿರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಕೇಂದ್ರ ಸರ್ಕಾರದ … Continued