ಮಳೆಯಿಂದಾಗಿ ಎರಡು ತಿಂಗಳಲ್ಲಿ 64 ಜನರು ಸಾವು : ಸಚಿವ ಅಶೋಕ್ ಮಾಹಿತಿ

ಮಂಡ್ಯ: ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 64 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 14 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಂದಾಯ ಸಚಿವ ಆರ್‍. ಅಶೋಕ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮಳೆ ಅವಾಂತರ ಹಿನ್ನೆಲೆಯಲ್ಲಿ ಕೆ.ಆರ್‍. ಪೇಟೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 1ರಿಂದ ಆಗಸ್ಟ್ 4ರ … Continued