ಹೊಸ ಧರ್ಮಗಳ ಉದಯ ಪಾಠ ಕೈಬಿಟ್ಟಿಲ್ಲ:ಸಚಿವರ ಸ್ಪಷ್ಟನೆ

ಬೆಂಗಳೂರು : ರಾಜ್ಯದ 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ಹೊಸ ಧರ್ಮಗಳ ಉದಯ ಪಾಠ ಕೈಬಿಟ್ಟಿಲ್ಲ. ಅದರಲ್ಲಿದ್ದ ವಿವಾದಿತ ಅಂಶಗಳನ್ನು ಮಾತ್ರವೇ ತೆಗೆದಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ ಮತ್ತು ಅಭಿವೃದ್ಧಿ ಸಾರ್ವಜನಿಕ ಶಿಕ್ಷಣ … Continued