ಸರ್ಕಾರದಿಂದ ಮುಜರಾಯಿ ಇಲಾಖೆ ದೇವಾಲಯಗಳ ಅರ್ಚಕರು-ಸಿಬ್ಬಂದಿಗೆ ದಸರಾ ಬಂಪರ್‌ ಗಿಫ್ಟ್‌.! 6ನೇ ವೇತನ ಶ್ರೇಣಿ ಜಾರಿಗೆ ನಿರ್ಧಾರ

ಬೆಂಗಳೂರು: ಮುಜರಾಯಿ ಇಲಾಖೆ ದೇವಾಲಯಗಳ  ಅರ್ಚಕರು ಮತ್ತು ಸಿಬ್ಬಂದಿಗೆ ರಾಜ್ಯ ಸರ್ಕಾರ ಭರ್ಜರಿ ದಸರಾ ಗಿಫ್ಟ್ ನೀಡಿದೆ,ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಸರಾ ಹಬ್ಬದ ನಿಮಿತ್ತ ಮೂರು ನಾಲ್ಕು ಯೋಜನೆ ಜಾರಿ ಮಾಡಲಿದ್ದೇವೆ … Continued