ವಿಧಾನ ಪರಿಷತ್​ಗೆ ಸವದಿ, ನಾರಾಯಣಸ್ವಾಮಿ ಸೇರಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆ ನಡೆದಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗುವ 7 ಸ್ಥಾನಗಳಿಗೆ ಜೂನ್​ 6ರಂದು ಮತದಾನ ನಡೆಯಬೇಕಿತ್ತು. ಆದರೆ, ವಿಧಾನಸಭೆ ಹಾಗೂ ಪಕ್ಷವಾರು ಬಲಾಬಲ ಆಧಾರದಲ್ಲಿ ಏಳು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು. ಮೂರು ಪಕ್ಷಗಳೂ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಮೇ 24ರಂದು ನಾಮಪತ್ರ ಸಲ್ಲಿಸಲು … Continued