ಭಾರೀ ಅಗ್ನಿ ಅವಘಡ: 7 ಮಂದಿ ಸಜೀವ ದಹನ

ನವದೆಹಲಿ: ಶನಿವಾರ ದೆಹಲಿಯ ಗೋಕುಲಪುರಿ ಪ್ರದೇಶದ ಗುಡಿಸಲುಗಳಲ್ಲಿ ಸಂಭವಿಸಿದ ಭಾರಿ ಬೆಂಕಿ ಅನಾಹುತದಲ್ಲಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕನಿಷ್ಠ 60 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ. ನಾವು ಗುರುತಿಸಲಾಗದ 7 ಸುಟ್ಟ ದೇಹಗಳನ್ನು ವಶಪಡಿಸಿಕೊಂಡಿದ್ದೇವೆ, ಈ ಜನರು ಮಲಗಿದ್ದರು ಮತ್ತು ಬೆಂಕಿ ಅತ್ಯಂತ ವೇಗವಾಗಿ ಹರಡಿದ್ದರಿಂದ ಅವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. 60 ಗುಡಿಸಲುಗಳು ಸಂಪೂರ್ಣ ಸುಟ್ಟು … Continued