ಮುಂಜಾನೆ ವಾಕಿಂಗ್‌ಗೆ ತೆರಳಿದ್ದ 7 ಮಕ್ಕಳು ನಾಪತ್ತೆ, ನಮಗೆ ಓದಿನಲ್ಲಿ ಆಸಕ್ತಿಯಿಲ್ಲ, ಕ್ರೀಡೆಯಲ್ಲಿ ಆಸಕ್ತಿ ಎಂದು ಬರೆದಿಟ್ಟ ಪತ್ರಗಳು ಪತ್ತೆ

ಬೆಂಗಳೂರು : ಮುಂಜಾನೆ ವಾಕಿಂಗ್‌ಗೆ ತೆರಳಿದ್ದ ಏಳು ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಬಾಗಲಗುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಕ್ಕಳು ನಾಪತ್ತೆಯಾದ ಬೆನ್ನಲ್ಲೇ ಪೋಷಕರು ಕಂಗಾಲಾಗಿದ್ದಾರೆ. ನಾಪತ್ತೆಯಾಗಿರುವ ಮಕ್ಕಳ ಮನೆಯಲ್ಲಿ ಒಂದೇ ರೀತಿಯ ಪತ್ರ ದೊರೆತಿದ್ದು, ಅನುಮಾನಕ್ಕೆ ಕಾರಣವಾಗಿದೆ. ಬೆಂಗಳೂರಿನ ಬಾಗಲಗುಂಟೆಯ ಶೇಷಾದ್ರಿ ಲೇಔಟ್‌ನ ನಿವಾಸಿಯಾಗಿರುವ ಕಿರಣ್‌ ಎನ್.‌ ( 15 … Continued