ದೇವಸ್ಥಾನದ ಬಳಿಯಿದ್ದ ಬೃಹತ್ ಮರ ಉರುಳಿ 7 ಮಂದಿ ಸಾವು, 5 ಮಂದಿಗೆ ಗಾಯ

ಅಕೋಲಾ (ಮಹಾರಾಷ್ಟ್ರ) : ಮಹಾರಾಷ್ಟ್ರದ ಅಕೋಲಾದಲ್ಲಿ ಭಾನುವಾರ ಟಿನ್ ಶೆಡ್‌ನ ಮೇಲೆ ಬೃಹತ್ ಮರವೊಂದು ಬಿದ್ದು ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ದೇವಸ್ಥಾನದ ಮುಂಭಾಗದಲ್ಲಿ ಧಾರ್ಮಿಕ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಹಳೆಯ ಬೇವಿನ ಮರವೊಂದು ತಗಡಿನ ಶೆಡ್‌ನ … Continued

ಮಣಿಪುರದ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ: 7 ಮಂದಿ ಸಾವು, 45 ಮಂದಿ ನಾಪತ್ತೆ

ಇಂಫಾಲ: ಮಣಿಪುರದ ನೋನಿ ಜಿಲ್ಲೆಯಲ್ಲಿ ಗುರುವಾರ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ. ಈಶಾನ್ಯ ಫ್ರಂಟ್‌ ರೈಲ್ವೆ ವಲಯದ ಪ್ರಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಜ್ಯ ಸರ್ಕಾರ ಮತ್ತು ರೈಲ್ವೇ ಕಾರ್ಯಕರ್ತರು ನೋನಿಯಲ್ಲಿ … Continued

ಧಾರವಾಡದಲ್ಲಿ ಭೀಕರ ಅಪಘಾತ: ಏಳು ಮಂದಿ ಸಾವು, 11 ಜನರಿಗೆ ಗಾಯ

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಏಳು ಜನರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. … Continued

ಮುಂಬೈ: 20 ಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 7 ಜನರು ಸಾವು, 15 ಜನರಿಗೆ ಗಾಯ

ಮುಂಬೈ: ಮುಂಬೈನ ಭಾಟಿಯಾ ಆಸ್ಪತ್ರೆ ಸಮೀಪದ ಟಾರ್ಡಿಯೊ ಪ್ರದೇಶದಲ್ಲಿ ಶನಿವಾರ (ಜನವರಿ 22) ಬೆಳಿಗ್ಗೆ ಸಂಭವಿಸಿದ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಹಾಗೂ 15 ಜನರು ಗಾಯಗೊಂಡಿದ್ದಾರೆ. ಭಾಟಿಯಾ ಆಸ್ಪತ್ರೆ ಸಮೀಪ ಇರುವ 20 ಮಹಡಿಯ ಕಮಲಾ ಬಿಲ್ಡಿಂಗ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, 7 ಮಂದಿ ಮೃತಪಟ್ಟಿದ್ದಾರೆ … Continued

ಜಲಪಾತದಲ್ಲಿ ದೋಣಿಗಳ ಮೇಲೆ ಬಂಡೆ ಕುಸಿದು 7 ಸಾವು, 9 ಜನರಿಗೆ ಗಾಯ | ದೃಶ್ಯ ವಿಡಿಯೊದಲ್ಲಿ ಸೆರೆ

ನವದೆಹಲಿ: ಶನಿವಾರ ಬ್ರೆಜಿಲ್‌ನ ಸುಲ್ ಮಿನಾಸ್‌ನಲ್ಲಿ ಜಲಪಾತದ ಕೆಳಗೆ ಪ್ರವಾಸಿಗರ ಮೋಟಾರ್‌ಬೋಟ್‌ಗಳ ಮೇಲೆ ಕಲ್ಲಿನ ಪದರ ಕುಸಿದು ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಮಿನಾಸ್ ಗೆರೈಸ್ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕ್ಯಾಪಿಟೋಲಿಯೊ ಕಣಿವೆಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಈ ಘಟನೆಯ ವೈರಲ್ ವಿಡಿಯೊಗಳು ಬಂಡೆಗಳ ಗೋಪುರವು … Continued

ಬಡಾಲ ಅಂಕಲಗಿ: ಮನೆ ಕುಸಿದು ಒಂದೇ ಕುಟುಂಬದ ಏಳು ಜನರು ಸಾವು

ಬೆಳಗಾವಿ : ಧಾರಾಕಾರ ಮಳೆಗೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದ ಪರಿಣಾಮ ಒಟ್ಟು ಏಳು ಜನ ಮೃತಪಟ್ಟ ಘಟನೆ ನಡೆದ ಬಗ್ಗೆ ಬುಧವಾರ ವರದಿಯಾಗಿದೆ, ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಸ್ಥಳೀಯ ಖನಗಾವಿ ಕುಟುಂಬದ 7 ಜನರು  ಮೃತಪಟ್ಟಿದ್ದಾರೆ. ಮನೆಯೊಳಗೆ ಸಿಲುಕಿದ ಇನ್ನಿಬ್ಬರನ್ನು ಸುರಕ್ಷಿತವಾಗಿ ಹೊರ ತಂದು ಆಸ್ಪತ್ರೆಗೆ … Continued

ಕುಡಿದ ಅಮಲಿನಲ್ಲಿ ಮನೆಗೆ ಬೆಂಕಿ ಹಚ್ಚಿ 7 ಜನರ ದಹನ ಮಾಡಿದ್ದ ಆರೋಪಿ ಶವವಾಗಿ ಪತ್ತೆ..!

ಮಡಿಕೇರಿ: ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಾಲ್ವರು ಮಕ್ಕಳು ಸೇರಿದಂತೆ 7 ಜನರ ಸಾವಿಗೆ ಕಾರಣನಾಗಿದ್ದ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ನಂತರ ನಾಪತ್ತೆಯಾಗಿದ್ದ ಆರೋಪಿ ಬೋಜ(55)ನ ಶವ ಈಗ ಪತ್ತೆಯಾಗಿದೆ. ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದ ಬೋಜ ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟಿದ್ದ, … Continued