ಎರಡು ಆಟೋ-ಲಾರಿ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು

ವಿಜಯನಗರ : ಎರಡು ಆಟೋ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸಹ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್​ ಕಡೆಗೆ ಆಟೋ … Continued

ಬೆಂಗಳೂರು ಕೋರಮಂಗಲದಲ್ಲಿ ಅಪಘಾತ ; ಶಾಸಕನ ಪುತ್ರ ಸೇರಿ 7 ಜನರ ಸಾವು

ಬೆಂಗಳೂರು: ಬೆಂಗಳೂರು ನಗರದಲ್ಲಿ ತಡರಾತ್ರಿ ಐಷಾರಾಮಿ ಕಾರು ಅಪಘಾತಕ್ಕೀಡಾಗಿ  7 ಜನರು ಮೃತಪಟ್ಟಿದ್ದಾರೆ. ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮಂಗಳವಾರ ಮುಂಜಾನೆ 1.45ರ ಸುಮಾರಿಗೆ ಐಷಾರಾಮಿ ಕಾರು ಅಪಘಾತ ನಡೆದಿದ್ದು, ಮೂವರು ಮಹಿಳೆಯರು, ನಾಲ್ವರು ಪುರುಷರು ಸೇರಿ ಅಪಘಾತದಲ್ಲಿ  ಅಪಘಾತದಲ್ಲಿ   7  ಮಂದಿ ಮೃತಪಟ್ಟಿದ್ದಾರೆ.  ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರುಣಾಸಾಗರ್ (28) ತಮಿಳುನಾಡಿನ ಹೊಸೂರು … Continued