ಎಸ್ಕಾಂಗಳ ಖಾಸಗೀಕರಣ ಇಲ್ಲ, ಗ್ರಾಮೀಣ ಪ್ರದೇಶಗಳಿಗೆ ನಿರಂತರ 7 ತಾಸು ವಿದ್ಯುತ್ ಸರಬರಾಜು: ಸಿಎಂ ಬೊಮ್ಮಾಯಿ

 ಹಾವೇರಿ:ಎಸ್ಕಾಂಗಳ ಖಾಸಗೀಕರಣವನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣ ಪ್ರದೇಶಗಳಿಗೆ ನಿರಂತರ ಏಳು ಗಂಟೆಗಳ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಆದೇಶ ಹೊರಡಿಸಲಾಗುವುದು ಎಂದು ಘೋಷಿಸಿದ್ದಾರೆ. ಇಲ್ಲಿನ ಗುರುಭವನದಲ್ಲಿ ಗುರುವಾರ ವಿಜಯ ಕರ್ನಾಟಕ, ಕನ್ನಡ ದಿನಪತ್ರಿಕೆ ಆಯೋಜಿಸಿದ್ದ ಹಾವೇರಿ ಜಿಲ್ಲೆ ರಚನೆ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸ್ತುತ 5 ಗಂಟೆ ವಿದ್ಯುತ್ ನೀಡಲಾಗುತ್ತಿದ್ದು, … Continued