ಸಫಾರಿ ಜೀಪ್‌ ಮೇಲೆ ದಾಳಿ ಮಾಡಿದ ಘೇಂಡಾಮೃಗಗಳು…ತಗ್ಗಿಗೆ ಬಿದ್ದ ಜೀಪ್, ಏಳು ಮಂದಿಗೆ ಗಾಯ : ಮೈ ಜುಂ ಎನ್ನುವ ದೃಶ್ಯ ವೀಡಿಯೊದಲ್ಲಿ ಸೆರೆ

ಪಶ್ಚಿಮ ಬಂಗಾಳದ ಜಲ್ದಪಾರಾ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಘೇಂಡಾಮೃಗಗಳು ಸಫಾರಿ ವಾಹನದ ಮೇಲೆ ದಾಳಿ ಮಾಡಲು ಬರುತ್ತಿರುವ ಹಾಗೂ ವಾಹನದಲ್ಲಿದ್ದವರು ಪ್ರಾಣಾಪಾಯದ ಭಯದಿಂದ ವಾಹನವನ್ನು ರಿವರ್ಸ್‌ನ್ಲಿ ಓಡಿಸುವಾಗ ವಾಹನ ಪಲ್ಟಿಯಾಗುವ ಭಯಾನಕ ದೃಶ್ಯಾವಳಿ ವೀಡಿಯೊದಲ್ಲಿ ಸೆರೆಯಾಗಿದೆ. ವನ್ಯಜೀವಿ ಸಫಾರಿ ವೇಳೆ ಈ ಘಟನೆ ನಡೆದಿದ್ದು, ಪ್ರವಾಸಿಗರು ಘೇಂಡಾಮೃಗಗಳ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿರುವಾಗ ಅದು ದಾಳಿ ಮಾಡಲು ಮುಂದಾಗಿದೆ. … Continued

ಗ್ಯಾಸ್ ಸಿಲಿಂಡರ್ ಸ್ಫೋಟ: 7 ಜನರಿಗೆ ಗಂಭೀರ ಗಾಯ

ಬೆಂಗಳೂರು: ಮನೆಯಲ್ಲಿದ್ದ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಾಯಗೊಂಡ ಘಟನೆ ಬೆಂಗಳೂರು ಸಮೀಪದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಜಿಗಣಿ ಪೊಲೀಸ್ ಠಾಣೆ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಮಂಜುನಾಥ್ ರೆಡ್ಡಿ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ಇದ್ದ ಉತ್ತರ ಭಾರತ ಮೂಲದ ಏಳು ಕಾರ್ಮಿಕರು ಗಾಯಗೊಂಡಿದ್ದಾರೆ. ಬೆಳಿಗ್ಗೆ 8 … Continued