ಕೋಲಾರ: ದೇಶದಲ್ಲೇ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ

ಕೋಲಾರ: ದೇಶ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕೋಲಾರ ದೇಶದಲ್ಲೇ ಬೃಹತ್ ಧ್ವಜ ಪ್ರದರ್ಶಿಸುವ ಮೂಲಕ ಲಿಮ್ಕಾ ದಾಖಲೆ ಸ್ಥಾಪಿಸಿದೆ. ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೃಹತ್ ತ್ರಿವರ್ಣಧ್ವಜ ಅನಾವರಣಗೊಳಿಸಲಾಯಿತು. ಈ ಬೃಹತ್ ತ್ರಿವರ್ಣ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ ಮಾಡಲಾಯಿತಿ. ಈ ದೃಶ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಂಡಿದ್ದಾರೆ. ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿದ್ದ … Continued

ಹರ್ ಘರ್ ತಿರಂಗಾ ಅಭಿಯಾನ : ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೊಕ್ಕೆ ರಾಷ್ಟ್ರಧ್ವಜ ಹಾಕಿಕೊಂಡ ಆರ್‌ಎಸ್‌ಎಸ್‌

ನವದೆಹಲಿ: ಭಾರತವು ತನ್ನ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರಗಳನ್ನು ತನ್ನ ಸಾಂಪ್ರದಾಯಿಕ ಕೇಸರಿ ಧ್ವಜದಿಂದ ರಾಷ್ಟ್ರಧ್ವಜಕ್ಕೆ ಬದಲಾಯಿಸಿದೆ. ಇದಕ್ಕೂ ಮೊದಲು, ಪ್ರಧಾನಿ ನರೇಂದ್ರ ಮೋದಿಯವರು “ಆಜಾದಿ ಕಾ ಅಮೃತ ಮಹೋತ್ಸವ” ಕಾರ್ಯಕ್ರಮದ ಅಡಿಯಲ್ಲಿ ಭಾರತದ ಸ್ವಾತಂತ್ರ್ಯದ 75 ವರ್ಷಗಳ … Continued

ನರೇಗಾ ಕಾರ್ಮಿಕರಿಂದ ಕೃಷಿ ಹೊಂಡ ಸ್ಥಳದಲ್ಲಿ ವಿಶಿಷ್ಟ ಸ್ವಾತಂತ್ರೋತ್ಸವ ಆಚರಣೆ

ಯಾದಗಿರಿ :ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿ ಸ್ಥಳದಲ್ಲಿಯೇ 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವನ್ನು ವಿಶಿಷ್ಟವಾಗಿ ಆಚರಣೆ ಮಾಡಿದ್ದಾರೆ. ನರೇಗಾ ಯೋಜನೆಯಡಿಯಲ್ಲಿ ಇಲ್ಲಿನ ಸಿದ್ಧಯ್ಯನ ಬೆಟ್ಟದ ಹತ್ತಿರ ನಿರ್ಮಾಣಗೊಂಡ ಕೃಷಿ ಹೊಂಡದಲ್ಲಿ ಸ್ವಾತಂತ್ರೋತ್ಸವಕ್ಕೆ ಮುನ್ನಾ ದಿನವೇ ನರೇಗಾ ಕೂಲಿ ಕಾರ್ಮಿಕರು ಶ್ರದ್ದೆಯಿಂದ ಕಲಾತ್ಮಕವಾಗಿ ಮಣ್ಣಿನಿಂದ ನರೇಗಾ, ಭಾರತ ನಕಾಶೆ ಮತ್ತು … Continued

ಕೇಂದ್ರ ಸರ್ಕಾರದಿಂದ ಸ್ವಸಹಾಯ ಸಂಘಗಳಿಗೆ `ಇ-ಕಾಮರ್ಸ್’ ಮಾರುಕಟ್ಟೆ ಸೌಲಭ್ಯ: ಮಹಿಳೆಯರಿಗೆ ಸಿಹಿಸುದ್ದಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಸ್ವಸಹಾಯ ಸಂಘಗಳಿಂದ ತಯಾರಾದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇ-ಕಾರ್ಮಸ್ ವೇದಿಕೆ ಸೃಷ್ಟಿಸಿಕೊಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು (ಶನಿವಾರ) 75 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ … Continued

ನವಕರ್ನಾಟಕಕ್ಕೆ ದೃಢ ಸಂಕಲ್ಪ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಬೊಮ್ಮಾಯಿ

ಬೆಂಗಳೂರು: ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ಉಳಿದಿರುವ 20 ತಿಂಗಳಲ್ಲಿ ಅಭಿವೃದ್ಧಿ ಕೆಲಸಕ್ಕೆ ವೇಗ ನೀಡುತ್ತೇವೆ. ಇವತ್ತಿನಿಂದ ನವಕರ್ನಾಟಕ ಆಗುತ್ತದೆಂದು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ರಾಷ್ಟ್ರಧ್ವಜಾರೋಹಣದ ಬಳಿಕ ಮಾಡಿದ ತಮ್ಮ ಭಾಷಣದಲ್ಲಿ ಅವರು … Continued