ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿಗೆ ಆಹ್ವಾನ: ಭರ್ಜರಿ ಪ್ರದರ್ಶನಕ್ಕೆ ಡಿಕೆಶಿಯೂ ಸಜ್ಜು

ಬೆಂಗಳೂರು: ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವದ ಬೆನ್ನಲ್ಲೇ ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಭರ್ಜರಿ ಶೋ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಅವರು ಆಹ್ವಾನಿಸಿದ್ದಾರೆ. ಸಿದ್ದರಾಮಯ್ಯ ಅವರ ಬಣಕ್ಕೆ ಕೌಂಟರ್‌ ಕೊಡಲು ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ … Continued