ರಾಜ್ಯ ಸರ್ಕಾರದಿಂದ 8 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಐಎಎಸ್ ಅಧಿಕಾರಿ ಶೆಟ್ಟೆಣ್ಣನವರ್ ಎಸ್. ಬಿ. ಅವರನ್ನು ಹಟ್ಟಿ ಗೋಲ್ಡ್ ಮೈನಿಂಗ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಮಂಜುನಾಥ್ ಜೆ ಅವರನ್ನು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಅನ್ನೀಸ್ ಕಣ್ಮಣಿ ಜೋಯ್ ಅವರನ್ನು ಬೆಂಗಳೂರಿನ ಕಮರ್ಷಿಯಲ್ ಟ್ಯಾಕ್ಸ್‌ನ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿದೆ. ಚಾರುಲತಾ … Continued