ಮಿಜೋರಾಂ ಕಲ್ಲುಕ್ವಾರಿ ಅವಘಡ: 8 ಕಾರ್ಮಿಕರ ಮೃತದೇಹ ಹೊರಕ್ಕೆ

ಐಜ್ವಾಲ್: ಮಿಜೋರಾಂನ ಕಲ್ಲುಕ್ವಾರಿ ಅವಘಡದಲ್ಲಿ ಮೃತಪಟ್ಟ ಬಿಹಾರದ 8 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸೋಮವಾರ ಸಂಜೆ ಕುಸಿದಿದ್ದ ಕಲ್ಲುಕ್ವಾರಿ ಅಡಿ 12 ಮಂದಿ ಸಿಲುಕಿದ್ದರು ಎಂದು ಹೇಳಲಾಗಿದ್ದು, ಇನ್ನೂ ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳ ಗುರುತು ಪತ್ತೆ ಕಾರ್ಯ ನಡೆಯಲಿದೆ. ನಾಪತ್ತೆಯಾಗಿರುವ ಎಲ್ಲ ಕಾರ್ಮಿಕರು ಪತ್ತೆಯಾಗುವವರೆಗೂ ಕಾರ್ಯಾಚರಣೆ ನಡೆಯಲಿದೆ ಎಂದು ರಾಷ್ಟ್ರೀಯ … Continued