ಬಂಡಾಯದ ನಂತರ ಅಜಿತ ಪವಾರ್, ಇತರ 8 ಜನರ ಅನರ್ಹತೆಗೆ ಕೋರಿ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಮುಂಬೈ: ಏಕನಾಥ ಶಿಂಧೆ ನೇತೃತ್ವದ ರಾಜ್ಯ ಸರ್ಕಾರ ಸೇರುವ ಮೂಲಕ ಪಕ್ಷವನ್ನು ಬಿಕ್ಕಟ್ಟಿಗೆ ದೂಡಿರುವ ಅಜಿತ ಪವಾರ್ ಅವರನ್ನು ಮಹಾರಾಷ್ಟ್ರ ವಿಧಾನಸಭೆಯಿಂದ ಅನರ್ಹಗೊಳಿಸಬೇಕು ಎಂದು ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಇಂದು (ಜುಲೈ ೩) ಮಹಾರಾಷ್ಟ್ರ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಲಿದೆ. ನಿನ್ನೆ, ಭಾನುವಾರ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ … Continued