ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ; 800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ಹುಬ್ಬಳ್ಳಿ:  ಸರಳ ವಾಸ್ತು ಖ್ಯಾತಿಯ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಇಲ್ಲಿನ  ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸುಮಾರು 800ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಎಸಿಪಿ ವಿನೋದ್‌ ಮುಕ್ತೇದಾರ ಆರೋಪ ಪಟ್ಟಿ ಸಲ್ಲಿಸಿದ್ದು, ಕೊಲೆಗೆ ಕಾರಣವಾದ ಚಂದ್ರಶೇಖರ ಗುರೂಜಿ ಮತ್ತು ಆರೋಪಿಗಳಿಬ್ಬರ ನಡುವಿನ ಆಸ್ತಿ ವಿವಾದ ಹಾಗೂ ಇತರ ವಿಷಯಗಳಿಗೆ … Continued