ಈವರೆಗೆ ಉಕ್ರೇನ್ನಲ್ಲಿ ಸಿಲುಕಿದ್ದ ಕರ್ನಾಟಕದ 86 ಮಂದಿ ವಾಪಸ್
ಬೆಂಗಳೂರು: ಉಕ್ರೇನ್ನಲ್ಲಿ ಸಿಲುಕಿದ್ದ ಕರ್ನಾಟಕದ 694 ವಿದ್ಯಾರ್ಥಿಗಳ ಪೈಕಿ 86 ಮಂದಿ ಇದುವರೆಗೂ ವಾಪಸ್ ಆಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರಿ ಮನೋಜ್ ರಂಜನ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕರ್ನಾಟಕದ 694 ಜನರು ಉಕ್ರೇನ್ನಲ್ಲಿ ಸಿಲುಕಿದ್ದು, ಫೆಬ್ರವರಿ 27 ರಿಂದ ಬುಧವಾರದ ತನಕ 86 ಜನರು ರಾಜ್ಯಕ್ಕೆ … Continued