9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಎಸ್​ಪಿಯಾಗಿದ್ದ ರವಿ ಡಿ‌ ಚನ್ನಣ್ಣನವರ್​ ಅವ​ರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆಗೊಳಿಸಲಾಗಿದೆ‌.‌ ಇವರೊಂದಿಗೆ ಐಪಿಎಸ್ ಅಧಿಕಾರಿಗಳಾದ ಭೀಮಾಶಂಕರ್ ಗುಳೇದ ಅವರನ್ನು ಸಿಐಡಿಯಿಂದ ನಗರದ ಪೂರ್ವ ವಿಭಾಗದ ಡಿಸಿಪಿಯಾಗಿ, ಅಬ್ದುಲ್ ಅಹದ್ … Continued

ರಾಜ್ಯದಲ್ಲಿ 9 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ 9 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ ಐಎಎಎಸ್‌ ವಲಯದಲ್ಲೂ ವರ್ಗಾವಣೆ ಮಾಡಲಾಗಿತ್ತು. ಈಗ ಬುಧವಾರ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪಾಟೀಲ್ ವಿನಾಯಕ ವಸಂತ ರಾವ್- ಡಿಸಿಪಿ ಬೆಂಗಳೂರು- ಉತ್ತರ ವಿಭಾಗ ಧರ್ಮೇಂದ್ರ ಕುಮಾರ್ ಮೀನಾ- ನಿರ್ದೇಶಕರು, ಎಫ್‌ಎಸ್‌ಎಲ್ ಎಸ್.ಸವಿತಾ- ಟ್ರಾಫಿಕ್ ಡಿಸಿಪಿ,ಉತ್ತರ … Continued