ತುಮಕೂರು: ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಒಂಬತ್ತು ಮಂದಿ ಸ್ಥಳದಲ್ಲೇ ಸಾವು

ತುಮಕೂರು: ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆಗಸ್ಟ್‌ 25) ಮುಂಜಾನೆ ನಡೆದಿದೆ. ಕ್ರೂಸರಿನಲ್ಲಿ 24 ಜನರಿದ್ದು, ಎಲ್ಲರೂ ರಾಯಚೂರು ಜಿಲ್ಲೆಯರು ಎಂದು ಹೇಳಲಾಗಿದೆ. ಗಾಯಾಳುಗಳನ್ನ ಶಿರಾ ತಾಲೂಕು ಆಸ್ಪತ್ರೆಗೆ … Continued