ಗಾಜಿಯಾಬಾದ್ ‘ಹಲ್ಲೆ’ ವಿಡಿಯೋ ಪ್ರಕರಣ: ಟ್ವಿಟ್ಟರ್‌ ಎಂಡಿ ವಿರುದ್ಧ ಯಾವುದೇ ಬಲವಂತದ ಕ್ರಮವಿಲ್ಲ ಎಂದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬೆಳಕಿಗೆ ಬಂದ ಘಜಿಯಾಬಾದ್ ಹಲ್ಲೆ ವಿಡಿಯೋಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಮಧ್ಯಂತರ ಪರಿಹಾರ ನೀಡಿದೆ. ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಎಂದು ಹೈಕೋರ್ಟ್ ಗಾಜಿಯಾಬಾದ್ ಪೊಲೀಸರಿಗೆ ನಿರ್ದೇಶನ ನೀಡಿದೆ. ಗಾಜಿಯಾಬಾದ್ ಪೊಲೀಸರು ಟ್ವಿಟರ್ ಎಂಡಿ ಪರೀಕ್ಷಿಸಲು … Continued