ಒಂದೇ ದಿನ 40 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ

ಮಂಡ್ಯ : ಇಲ್ಲಿ ಹುಚ್ಚು ನಾಯಿ ಇನ್ನಿಲ್ಲದಂತೆ ಅವಾಂತರ ಸೃಷ್ಟಿಸಿದೆ. ಒಂದೇ ದಿನ ಬರೋಬ್ಬರಿ 40ಕ್ಕೂ ಅಧಿಕ ಮಂದಿಗೆ ಹುಚ್ಚು ನಾಯಿ ಕಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ಸುತ್ತಮುತ್ತಲ ಗ್ರಾಮದಲ್ಲಿ ಹುಚ್ಚು ನಾಯಿಯ ಹಾವಳಿ ಹೆಚ್ಚಾಗಿದ್ದು, ಸುಮಾರು 40ಕ್ಕೂ ಹೆಚ್ಚು ಜನರಿಗೆ ಕಚ್ಚಿದೆ ಎಂದು ತಿಳಿದುಬಂದಿದೆ. ಸದ್ಯ … Continued