ಕೆಲಸ ಕೊಡುವಂತೆ ಆಗ್ರಹಿಸಿ ಸಕ್ಕರೆ ಕಾರ್ಖಾನೆ ಚಿಮಣಿ ಏರಿದ ಬೋರೆಗೌಡ

ಹಾವೇರಿ: ಮತ್ತೆ ಕೆಲಸಕ್ಕೆ ತೆಗೆದುಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಜಿ ನೌಕರನೊಬ್ಬ ತಾಲೂಕಿನ ಸಂಗೂರು ಸಕ್ಕರೆ ಕಾರ್ಖಾನೆಯ ೧೫೦ ಅಡಿ ಎತ್ತರದ ಚಿಮಣಿ ಏರಿದ ಘಟನೆ ಶುಕ್ರವಾರ ನಡೆದಿದೆ. ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಬೋರೇಗೌಡ ಆತ್ಮಹತ್ಯೆ ಬೆದರಿಕೆ ಹಾಕಿದನು. ಶುಕ್ರವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಚಿಮಣಿ ಏರಿದ ಬೋರೇಗೌಡ ನನಗೆ ನ್ಯಾಯ ಸಿಗದಿದ್ದರೆ ನಾನು … Continued