ನದಿಯಲ್ಲಿ ಕೊಚ್ಚಿಹೋಗಿ ಮರದಕೊಂಬೆ ಹಿಡಿದುಕೊಂಡಿದ್ದ ವ್ಯಕ್ತಿ ಪಾರು

ಬೆಳಗಾವಿ: ಉಕ್ಕಿ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಹೋಗಿ ಆಯತಪ್ಪಿ ನದಿಗೆ ಬಿದ್ದು, ಸೇತುವೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಎನ್‍ಡಿಆರ್‍ಎಫ್ ತಂಡ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಪಾರು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಕ್ಕೋಳ-ಸಿದ್ನಾಳ ಗ್ರಾಮದ ಸಂಪರ್ಕ ಸೇತುವೆ ದಾಟುವಾಗ ನೀರಿನ ರಭಸಕ್ಕೆ ದಿಗ್ವಿಜಯ ಕುಲಕರ್ಣಿ ಎಂಬಾತ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಸೇತುವೆಯ ಬಳಿ … Continued