ಜಮ್ಮು-ಕಾಶ್ಮೀರದಲ್ಲಿ ಸರಪಂಚನ ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಶ್ರೀನಗರ: ಶ್ರೀನಗರದ ಹೊರವಲಯದಲ್ಲಿ ಸರಪಂಚ​​ರೊಬ್ಬರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಮೃತರನ್ನು ಸಮೀರ್ ಭಟ್​ ಎಂದು ಗುರುತಿಸಲಾಗಿದ್ದು, ಇವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸರಪಂಚರಾಗಿದ್ದರು. ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಇ ತೈಬಾದ ಅಂಗಸಂಸ್ಥೆಯಾಗಿರುವ ದಿ ರೆಸಿಸ್ಟನ್ಸ್​ ಫ್ರಂಟ್​ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಸಮೀರ್ ಭಟ್​​ ಅವರಿಗೆ ಉಗ್ರರಿಂದ ಬೆದರಿಕೆಯಿದ್ದ ಕಾರಣ ಅವರನ್ನ ಹೊಟೇಲ್​ವೊಂದರಲ್ಲಿ … Continued