ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಸಾತೊಡ್ಡಿ ಜಲಪಾತದಲ್ಲಿ ಮುಳುಗಿ ಸಾವು
ಯಲ್ಲಾಪುರ: ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಾತೊಡ್ಡಿ ಜಲಪಾತದಲ್ಲಿ ಸಂಭವಿಸಿದ ವರದಿಯಾಗಿದೆ. ಭಾನುವಾರ ಪ್ರವಾಸಕ್ಕೆ ಬಂದಿದ್ದ ಹುಬ್ಬಳ್ಳಿಯ ಪೋತುಲ್ ರಾಮ ರಾವ್ (೫೧) ಮೃತರು ಎಂದು ಗುರುತಿಸಲಾಗಿದ್ದು, ಇವರ ಮೃತದೇಹವು ಸೋಮವಾರ ದೊರೆತಿದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಕ್ಕೆಂದು ಅವರು ಬಂದಿದ್ದರು. ಈಜಲು ನೀರಿಗೆ ಇಳಿದು ನಂತರ ಮುಳುಗಿದ್ದು, … Continued