ಮೈಸೂರಿನಲ್ಲಿ ದಂಪತಿಯ ಗೂಂಡಾಗಿರಿ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಮಚ್ಚು ತೋರಿಸಿ ಆವಾಜ್‌

ಮೈಸೂರು: ಬಿಲ್ಡಿಂಗ್ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್​ಆರ್​ಟಿಸಿ ಅಧಿಕಾರಿಗಳ ಮೇಲೆ ದಂಪತಿ ಗೂಂಡಾಗಿರಿ ಮಾಡಿರುವ ಘಟನೆ ಮೈಸೂರಿನ ಸಾತಗಳ್ಳಿ ಬಸ್ ಡಿಪೋ ಆವರಣದಲ್ಲಿ ನಡೆದಿದೆ. ಮೈಸೂರು ಸಾತಗಳ್ಳಿ ಡಿಪೋ ಬಳಿ ಅಧಿಕಾರಿ ವಿರುದ್ಧ ಕಾಂಗ್ರೆಸ್‌ ಮುಖಂಡ ಶಫಿ ಮತ್ತವರ ಪತ್ನಿಯ ಮಚ್ಚು ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಸಕ ತನ್ವಿರ್ ಸೇಠ್ ಆಪ್ತ ಅಂತ ಹೇಳಲಾಗುತ್ತಿರುವ … Continued