ಆದಿತ್ಯ ಠಾಕ್ರೆ Vs ಮಿಲಿಂದ ದಿಯೋರಾ ; ಮಹಾರಾಷ್ಟ್ರದಲ್ಲಿ ಜಿದ್ದಾಜಿದ್ದಿ ಕದನಕ್ಕೆ ವೇದಿಕೆ ಸಿದ್ಧ
ಮುಂಬೈ : ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವು ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ರಾಜ್ಯಸಭಾ ಸಂಸದ ಮಿಲಿಂದ ದಿಯೋರಾ ಅವರನ್ನು ವರ್ಲಿಯಿಂದ ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರ ಪುತ್ರ, ದಿಯೋರಾ ಶಿವಸೇನಾ (ಯುಬಿಟಿ) ಅಭ್ಯರ್ಥಿ ಆದಿತ್ಯ ಠಾಕ್ರೆ ವಿರುದ್ಧ ಸ್ಪರ್ಧಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಆದಿತ್ಯ ಠಾಕ್ರೆ ನಾಮಪತ್ರ ಸಲ್ಲಿಸಿದ … Continued