ನಾರ್ಕೋ ಅನಾಲಿಸಿಸ್ ಪರೀಕ್ಷೆ : ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ ನಂತರ ಆಕ್ರೋಶದ ಭರದಲ್ಲಿ ಶ್ರದ್ಧಾಳನ್ನು ಕೊಂದೆ ಎಂದು ಪೊಲೀಸರಿಗೆ ತಿಳಿಸಿದ ಅಫ್ತಾಬ್ ಪೂನಾವಾಲಾ

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಅವರ ನಾರ್ಕೋ ಅನಾಲಿಸಿಸ್ ಪರೀಕ್ಷೆ ಪೂರ್ಣಗೊಂಡಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಶ್ರದ್ಧಾ ವಾಕರ್ ಹತ್ಯೆಯ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಪ್ರಕಾರ, ಗುರುವಾರ ರೋಹಿಣಿಯಲ್ಲಿರುವ ಆಸ್ಪತ್ರೆಯಲ್ಲಿ ಪೂನಾವಾಲಾ ಸುಮಾರು ಎರಡು ಗಂಟೆಗಳ ಕಾಲ ನಾರ್ಕೋ-ಅನಾಲಿಸಿಸ್ ಪರೀಕ್ಷೆಗೆ ಒಳಗಾಗಿದ್ದರು. ಬಿಟ್ಟು ಹೋಗುವುದಾಗಿ ಬೆದರಿಕೆ … Continued